BIGG NEWS : ಸಚಿವ ಬಿ.ಶ್ರೀರಾಮುಲು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷಕ್ಕೆ ಬರಲಿ : ಶಾಸಕ ನಾಗೇಂದ್ರ ಆಹ್ವಾನ

ಬಳ್ಳಾರಿ :  ಸಾರಿಗೆ ಸಚಿವ ಬಿ.ಶ್ರೀರಾಮುಲು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಶಾಸಕ ನಾಗೇಂದ್ರ ಆಹ್ವಾನ ನೀಡಿದ್ದಾರೆ. BIG NEWS: ಸಾಲ, ಆಹಾರ & ಇಂಧನ ಭದ್ರತೆಯ ಸಮಸ್ಯೆ ಪರಿಹರಿಸಲು ʻಭಾರತʼ G20 ಸದಸ್ಯರೊಂದಿಗೆ ಕೆಲಸ ಮಾಡುತ್ತದೆ: ಎಸ್ ಜೈಶಂಕರ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಚಿವ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡಿಸುತ್ತೇನೆ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ಈವರೆಗೂ ಮೀಸಲಾತಿ ಕೊಡಿಸಲಾಗದ ಶ್ರೀರಾಮುಲು ಬಿಜೆಪಿ ಪಕ್ಷ ಬಿಟ್ಟು … Continue reading BIGG NEWS : ಸಚಿವ ಬಿ.ಶ್ರೀರಾಮುಲು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷಕ್ಕೆ ಬರಲಿ : ಶಾಸಕ ನಾಗೇಂದ್ರ ಆಹ್ವಾನ