BIGG NEWS : ಸಚಿವ ಎಸ್. ಅಂಗಾರಗೆ ಡೆಂಗ್ಯೂ ದೃಢ : ಆಸ್ಪತ್ರೆಗೆ ದಾಖಲು
ಸುಳ್ಯ : ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ನಿನ್ನೆ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. BIGG NEWS : ಅಡಕೆ ಬೆಳೆಗಾರರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಹವಾಮಾನ ಆಧಾರಿತ ಬೆಳೆ ವಿಮೆ ವ್ಯಾಪ್ತಿಗೆ ಎಲೆ ಚುಕ್ಕೆ ರೋಗ ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದ್ದು ಸಚಿವರಿಗೆ … Continue reading BIGG NEWS : ಸಚಿವ ಎಸ್. ಅಂಗಾರಗೆ ಡೆಂಗ್ಯೂ ದೃಢ : ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed