BIGG NEWS : ಶೀಘ್ರವೇ `ಅಕ್ರಮ-ಸಕ್ರಮ, ಖಾತೆ ಅದಾಲತ್ ಮಾಡಲು ಕ್ರಮ : ಸಚಿವ ಸುಧಾಕರ್ ಭರವಸೆ

ಚಿಕ್ಕಬಳ್ಳಾಪುರ : ಸರ್ಕಾರದ ಎಲ್ಲ ಸೇವೆಗಳನ್ನು ಕ್ಷೇತ್ರದ ಜನರ ಮನೆ ಬಾಗಿಲಿಗೆ ಒದಗಿಸುವ ದೃಷ್ಟಿಯಿಂದ ಜನತಾದರ್ಶನ ಕಾರ್ಯಕ್ರಮವನ್ನು ಪುನರಾರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಹೇಳಿದ್ದಾರೆ. BREAKING NEWS : ಮಂಗಳೂರಿನಲ್ಲಿ ಆಟೋದಲ್ಲಿ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್!  ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಜನತಾದರ್ಶನದಲ್ಲಿ ಮಾತನಾಡಿದ ಅವರು, ತಾವು … Continue reading BIGG NEWS : ಶೀಘ್ರವೇ `ಅಕ್ರಮ-ಸಕ್ರಮ, ಖಾತೆ ಅದಾಲತ್ ಮಾಡಲು ಕ್ರಮ : ಸಚಿವ ಸುಧಾಕರ್ ಭರವಸೆ