BIGG NEWS : ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದ ವಿಚಾರ : ಸರ್ಕಾರದ ವಿರುದ್ಧ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ

ಮೈಸೂರು : ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಆಹ್ವಾನಿಸದ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದ್ದಾರೆ. 52 ಮತದಾರರನ್ನು ಹೊಂದಿರುವ ಹಿಮಾಚಲದಲ್ಲಿ ವಿಶ್ವದ ಅತಿ ಎತ್ತರದ ಮತದಾನ ಕೇಂದ್ರ ಸ್ಥಾಪನೆ | WATCH VIDEO ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೆಲವು ನಾಯಕರ ಸಂಕುಚಿತತೆಯೇ ಇದಕ್ಕೆ ಕಾರಣ, ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಬಿಜೆಪಿ ಹೃದಯ ವೈಶಾಲ್ಯತೆ ಮೆರೆಯಬೇಕಾಗಿತ್ತು. ಈ ದೇಶ, ರಾಜ್ಯಕ್ಕೆ ದೇವೇಗೌಡರ ಕೊಡುಗೆ ದೊಡ್ಡದಿದೆ. ಕಾರ್ಯಕ್ರಮಕ್ಕೆ … Continue reading BIGG NEWS : ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದ ವಿಚಾರ : ಸರ್ಕಾರದ ವಿರುದ್ಧ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ