BIGG NEWS : ರಾಜ್ಯದಲ್ಲಿ ಮಂಕಿಫಾಕ್ಸ್ ಭೀತಿ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಬೆಲ್ಜಿಯಂ ಪ್ರಜೆಯೊಬ್ಬರಿಗೆ ಶಂಕಿತ ಮಂಕಿಪಾಕ್ಸ್ ಪರೀಕ್ಷೆ ಮಾಡಲಾಗಿದ್ದು, ಅವರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಕರ್ನಾಟಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಂಗಳವಾರ ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರ ʻಚಂದ್ರಶೇಖರ್ ಆಜಾದ್ʼ ಅವರ ಪ್ರತಿಮೆ ಧ್ವಂಸ, ದುಷ್ಕರ್ಮಿಗಳಿಂದ ಕೃತ್ಯ ಮಂಕಿಪಾಕ್ಸ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಸುಧಾಕರ್ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಕರ್ನಾಟಕದಲ್ಲಿ ಇದುವರೆಗೆ ಯಾವುದೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿಲ್ಲ. ಬೆಂಗಳೂರಿನಲ್ಲಿ ಮೂವರು ಶಂಕಿತರಿದ್ದು, ಅವರಲ್ಲಿ … Continue reading BIGG NEWS : ರಾಜ್ಯದಲ್ಲಿ ಮಂಕಿಫಾಕ್ಸ್ ಭೀತಿ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದೇನು ಗೊತ್ತಾ?