ಕೊಪ್ಪಳ : ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಗುಂಪು ಗರ್ಷಣೆ ಪ್ರಕರಣ ಸಂಬಂಧ ಪೊಲೀಸರು 15 ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
BIGG NEWS : ಸರ್ಕಾರಿ ಕಚೇರಿ ಕಟ್ಟಡ ಹಾಗೂ ಮನೆಗಳ ಮೇಲೆ ಇಂದಿನಿಂದ ಮೂರು ದಿನ ರಾಷ್ಟ್ರಧ್ವಜ ಹಾರಾಟ
ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂಬವರು ಸಾವನ್ನಪ್ಪಿದ್ದರು.
ಘರ್ಷಣೆಯಲ್ಲಿ ಇಬ್ಬರ ಸಾವು ಪ್ರಕರಣ ಸಂಬಂಧ 58 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ 15 ಕ್ಕೂ ಹೆಚ್ಚು ಆರೋಪಿಗಳನ್ನು ಕನಕಗಿರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಸಿಸಿಕ್ಯಾಮರಾ ದೃಶ್ಯಗಳನ್ನಾಧರಿಸಿ 15ಕ್ಕೂ ಹೆಚ್ಚು ಜನರು ವಶಕ್ಕೆ ಪಡೆಯಲಾಗಿದೆ.
BIGG NEWS : ದುಷ್ಕರ್ವಿುಯಿಂದ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ : ಕಣ್ಣು ಕಳೆದುಕೊಳ್ಳುವ ಸಾಧ್ಯತೆ