BIGG NEWS : ಹುಲಿಹೈದರ ಗ್ರಾಮದಲ್ಲಿ ಮಾರಾಮಾರಿ ಕೇಸ್ : 15 ಕ್ಕೂ ಹೆಚ್ಚು ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಗುಂಪು ಗರ್ಷಣೆ ಪ್ರಕರಣ ಸಂಬಂಧ ಪೊಲೀಸರು 15 ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS : ಸರ್ಕಾರಿ ಕಚೇರಿ ಕಟ್ಟಡ ಹಾಗೂ ಮನೆಗಳ ಮೇಲೆ ಇಂದಿನಿಂದ ಮೂರು ದಿನ ರಾಷ್ಟ್ರಧ್ವಜ ಹಾರಾಟ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂಬವರು ಸಾವನ್ನಪ್ಪಿದ್ದರು. ಘರ್ಷಣೆಯಲ್ಲಿ ಇಬ್ಬರ … Continue reading BIGG NEWS : ಹುಲಿಹೈದರ ಗ್ರಾಮದಲ್ಲಿ ಮಾರಾಮಾರಿ ಕೇಸ್ : 15 ಕ್ಕೂ ಹೆಚ್ಚು ಆರೋಪಿಗಳು ಪೊಲೀಸರ ವಶಕ್ಕೆ