BIGG NEWS : ಸುವರ್ಣಸೌಧಕ್ಕೆ ಇಂದು ‘ಪಂಚಮಸಾಲಿ’ ಮುತ್ತಿಗೆ ಹಿನ್ನೆಲೆ : 6 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಹೋರಾಟ ಆರಂಭಿಸಿದೆ.ಇಂದು ಮೀಸಲಾತಿ ಘೋಷಿಸಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧಕ್ಕೆಇಂದು ಪಂಚಮಸಾಲಿಗೆ ಮುತ್ತಿಗೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 6 ಸುವರ್ಣಸೌಧದ ಬಳಿ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಹೀರೇಬಾಗೇಬಾಡಿ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ, ಆದ್ದರಿಂದ ಎಲ್ಲೆಡೆ ಪೊಲೀಸ್ ಬಂದೋಬಸ್ತ್ … Continue reading BIGG NEWS : ಸುವರ್ಣಸೌಧಕ್ಕೆ ಇಂದು ‘ಪಂಚಮಸಾಲಿ’ ಮುತ್ತಿಗೆ ಹಿನ್ನೆಲೆ : 6 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ