BIGG NEWS : ರೈತರಿಗೆ ಎಂ.ಆರ್.ಪಿ. ದರದಲ್ಲಿಯೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

ಶಿವಮೊಗ್ಗ :  ರೈತರು ಮೆಕ್ಕೆಜೋಳಕ್ಕೆ ಮೇಲು ಗೊಬ್ಬರವಾಗಿ ಯೂರಿಯಾ ಗೊಬ್ಬರವನ್ನು ಬಳಕೆ ಮಾಡುತ್ತಿದ್ದು, ಮಾರಾಟಗಾರರು ರೈತರಿಗೆ ಎಂ.ಆರ್.ಪಿ. ದರದಲ್ಲಿಯೇ ರಸಗೊಬ್ಬರ ಮಾರಾಟ ಮಾಡಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ಎಚ್ಚರಿಕೆ ನೀಡಿರುತ್ತಾರೆ. ಲಂಕಾ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ: ನಾಳೆ ದ್ವೀಪ ರಾಷ್ಟ್ರದಲ್ಲಿ ಅಧ್ಯಕ್ಷೀಯ ಚುನಾವಣೆ, ಯಾರಾಗಲಿದ್ದಾರೆ ಲಂಕಾಧಿಪತಿ…? ಕೃಷಿ ಪರಿಕರ ಮಾರಾಟಗಾರರು ರಸಗೊಬ್ಬರಗಳ ದರಗಳನ್ನು ಮಾರ್ಗಸೂಚಿಯನ್ವಯ ಪ್ರದರ್ಶನ ಮಾಡಿ ನಿಗಿಧಿತ ನಮೂನೆಯಲ್ಲಿ ಬಿಲ್‍ಗಳನ್ನು ನೀಡಿ ಮಾರಾಟ ಮಾಡಲು ಸೂಚಿಸಿರುತ್ತಾರೆ. ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ … Continue reading BIGG NEWS : ರೈತರಿಗೆ ಎಂ.ಆರ್.ಪಿ. ದರದಲ್ಲಿಯೇ ರಸಗೊಬ್ಬರ ಮಾರಾಟಕ್ಕೆ ಸೂಚನೆ