ಬೆಂಗಳೂರು : ಆಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಪೋಕ್ಸೋ ಪ್ರಕರಣದಡಿ ಬಂಧನಕ್ಕೀಡಾಗಿರುವ ಮುರುಘಾ ಶರಣರ ಪ್ರಕರಣದ ಹಿನ್ನಲೆಯಲ್ಲಿ ಖ್ಯಾತ ಹಿರಿಯ ಪತ್ರಕರ್ತ ಪಿ ಸಾಯಿನಾಥ್ ಅವರು ಮುರುಘಾ ಮಠದಿಂದ ಪಡೆದಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡಲು ನಿರ್ಧರಿಸಿದ್ದಾರೆ. BIGG NEWS : ಸಾರ್ವಜನಿಕ ಪ್ರದೇಶದಲ್ಲಿ ಕಸ ಹಾಕಿದ ನಾಲ್ವರಿಗೆ ದಂಡ : ಬಿಬಿಎಂಪಿ ಇಬ್ಬರು ಮಾರ್ಷಲ್ಗಳ ಮೇಲೆ ಹಲ್ಲೆ ಈ ಕುರಿತು ಸಾಯಿನಾಥ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಚಿತ್ರದುರ್ಗದ … Continue reading BIGG NEWS : ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಜೈಲುಪಾಲು : ಪತ್ರಕರ್ತ ಪಿ ಸಾಯಿನಾಥ್ ರಿಂದ ‘ಬಸವ ಶ್ರೀ’ ಪ್ರಶಸ್ತಿ ವಾಪಸ್!
Copy and paste this URL into your WordPress site to embed
Copy and paste this code into your site to embed