BIGG NEWS : ಮಳೆ ಅವಾಂತರ : ಮೈಸೂರು-ಬೆಂಗಳೂರು ರೈಲುಗಳ ಸಂಚಾರ ರದ್ದು

ಬೆಂಗಳೂರು : ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮಳೆಯ ಅವಾಂತರ ಹಿನ್ನಲೆ ಮೈಸೂರು ಬೆಂಗಳೂರು ನಡುವಿನ ರೈಲ್ವೇ ಸಂಚಾರ ರದ್ದು ಮಾಡಲಾಗಿದೆ. BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಿ ನೃಋತ್ಯ ರೈಲ್ವೆ ಮೈಸೂರು ವಿಭಾಗ ಈ ಕುರಿತು ಮಾಹಿತಿ ನೀಡಿದ್ದು, ಸೇತುವೆ ಸಂಖ್ಯೆ 627 ಮದ್ದುರು ಹನ್ನಕೆರೆ ನಡುವೆ ಪ್ರವಾಹದ ಹಿನ್ನಲೆ ಮೈಸೂರಿನಿಂದ ಬೆಂಗಳೂರು ಮುಖ್ಯ ನಿಲ್ದಾಣಕ್ಕೆ ಬರುವ 8 ರೈಲುಗಳನ್ನು … Continue reading BIGG NEWS : ಮಳೆ ಅವಾಂತರ : ಮೈಸೂರು-ಬೆಂಗಳೂರು ರೈಲುಗಳ ಸಂಚಾರ ರದ್ದು