BIGG NEWS : ಸಿದ್ದರಾಮಯ್ಯಗೆ ದಮ್, ತಾಕತ್ ಇದ್ರೆ ಬಾದಾಮಿಯಲ್ಲಿ ಸ್ಪರ್ಧಿಸಲಿ : ನಳಿನ್ ಕುಮಾರ್ ಕಟೀಲು ಸವಾಲು

ಬಾಗಲಕೋಟೆ : ದಮ್, ತಾಕತ್ ಇದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಚುಣಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸವಾಲು ಹಾಕಿದ್ದಾರೆ. Big Breaking News : ಭಾರತದಲ್ಲಿ ಟು ಫಿಂಗರ್ ಟೆಸ್ಟ್ ನಿಷೇಧ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ದಮ್, ತಾಕತ್ ಇದ್ರೆ ಬಾದಾಮಿಯಲ್ಲಿ ಸ್ಪರ್ಧಿಸಲಿ, ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲಿ ನೋಡೋಣ. ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಕ್ಷೇತ್ರದ ಭಯ ಶುರುವಾಗಿದೆ ಎಂದು ಸಿದ್ದರಾಮಯ್ಯ … Continue reading BIGG NEWS : ಸಿದ್ದರಾಮಯ್ಯಗೆ ದಮ್, ತಾಕತ್ ಇದ್ರೆ ಬಾದಾಮಿಯಲ್ಲಿ ಸ್ಪರ್ಧಿಸಲಿ : ನಳಿನ್ ಕುಮಾರ್ ಕಟೀಲು ಸವಾಲು