BIGG NEWS: ನಾಮಫಲಕ ವಿವಾದ: ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ವರ್ಗಾವಣೆ!?

ಬೆಂಗಳೂರು: ವಸತಿ ಶಾಲೆಗಳಲ್ಲಿ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ” ಎಂಬ ಕುವೆಂಪು ವಿರಚಿತ ಸಾಲುಗಳನ್ನು ಬದಲಾಯಿಸಿ, “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎನ್ನುವ ನಾಮಮಫಲಕ ಈಗ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಸಮಾಜ ಕಲ್ಯಾಣ ಅಧಿಕಾರಿ ಮಣಿವಣ್ಣನ್‌ ಅವರನ್ನು ಸರ್ಕಾರ ಬೇರೆ ಕಡೆ ವರ್ಗಾವಣೆ ಮಾಡುವುದಕ್ಕೆ ಮುಂದಾಗಿದೆ ಎನ್ನಲಾಗಿದೆ. 1998 ಐಎಎಸ್‌ ಬ್ಯಾಚ್ ಅಧಿಕಾರಿ ಮಣಿವಣ್ಣನ್ ಅವರ ಕಾರ್ಯವೈಕರಿ ಬಗ್ಗೆ ಇಲಾಖೆಯಲ್ಲಿ ಅಸಮಾಧಾನ ಕೂಡ ಇದೇ ಎನ್ನಲಾಗಿದ್ದು, ಇಲಾಖೆಗೆ ಸಂಬಂಧಪಟ್ಟ ಯಾವುದೇ ಕೆಲಸ ಹಾಗೂ … Continue reading BIGG NEWS: ನಾಮಫಲಕ ವಿವಾದ: ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ವರ್ಗಾವಣೆ!?