BIGG NEWS : ಬಾಗಲಕೋಟೆ ಜಿಲ್ಲೆಯಲ್ಲೂ 64 ಸಾವಿರ ಮತದಾರರ ಹೆಸರು ನಾಪತ್ತೆ : ಎಸ್.ಜಿ.ನಂಜಯ್ಯನಮಠ ಗಂಭೀರ ಆರೋಪ

ಬಾಗಲಕೋಟೆ : ಬೆಂಗಳೂರಿನಲ್ಲಿ ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯಲ್ಲೂ ಸಾವಿರಾರು ಜನರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಗಂಭೀರ ಆರೋಪ ಮಾಡಿದ್ದಾರೆ. SHOCKING NEWS: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ ಎಚ್‌ಎಂ, ಪ್ರಕರಣ ದಾಖಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 10 ತಿಂಗಳಿನಲ್ಲಿ 64,954 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವ … Continue reading BIGG NEWS : ಬಾಗಲಕೋಟೆ ಜಿಲ್ಲೆಯಲ್ಲೂ 64 ಸಾವಿರ ಮತದಾರರ ಹೆಸರು ನಾಪತ್ತೆ : ಎಸ್.ಜಿ.ನಂಜಯ್ಯನಮಠ ಗಂಭೀರ ಆರೋಪ