BIGG NEWS : ಉತ್ತರ ಕರ್ನಾಟಕಕ್ಕೆ ನ್ಯಾಷನಲ್ ಲಾ ಕಾಲೇಜು : ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ :  ಉತ್ತರ ಕರ್ನಾಟಕ ಭಾಗದಲ್ಲಿ ನ್ಯಾಷನಲ್ ಲಾ ಕಾಲೇಜ್ ಆರಂಭಿಸಲು ಚಿಂತನೆ ಇದೆ. ಈ ಕುರಿತಂತೆ ಬೇಡಿಕೆ ಇದೆ, ತಜ್ಞರೊಂದಿಗೆ ಚರ್ಚಿಸಿ  ರಾಷ್ಟ್ರೀಯ ಬಾರ್ ಕೌನ್ಸಿಲ್‍ಗೆ  ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. BIGG NEWS : ರಾಜ್ಯ ಸರ್ಕಾರದಿಂದ `ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್!  ಹಾವೇರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ  ಭಾನುವಾರ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ನ್ಯಾಯಾಂಗ ಕ್ಷೇತ್ರದಲ್ಲಿ ಯುವ ವಕೀಲರಿಗೆ … Continue reading BIGG NEWS : ಉತ್ತರ ಕರ್ನಾಟಕಕ್ಕೆ ನ್ಯಾಷನಲ್ ಲಾ ಕಾಲೇಜು : ಸಿಎಂ ಬಸವರಾಜ ಬೊಮ್ಮಾಯಿ