BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿದ `NCP’ ಶಾಸಕ ರೋಹಿತ್ ಪವಾರ್

ಬೆಳಗಾವಿ :  ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹೊತ್ತಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಶಾಸಕ ರೋಹಿತ್ ಪವಾರ್ ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿ ವಾಪಾಸ್ ಆಗಿದ್ದಾರೆ. BIGG NEWS: ಮುರುಘಾ ಶ್ರೀ ಪೋಕ್ಸೋ ಕೇಸ್; ಜಾಮೀನು ಅರ್ಜಿ ವಿಚಾರಣೆ ಡಿ.16ಕ್ಕೆ ಮುಂದೂಡಿದ ಹೈಕೋರ್ಟ್ ರೋಹಿತ್​ ಪವಾರ್​ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್​ಸಿಪಿ ಶಾಸಕರಾಗಿ ರೋಹಿತ್ ಪವಾರ್ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹೊತ್ತಲ್ಲೇ ಬೆಳಗಾವಿ ಭೇಟಿ ನೀಡಿದ್ದಾರೆ. ಗಡಿ ಉಸ್ತುವಾರಿ ಸಚಿವರ ಬೆಳಗಾವಿ ಭೇಟಿ ರದ್ದು … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ರಾತ್ರೋರಾತ್ರಿ ಬೆಳಗಾವಿಗೆ ಭೇಟಿ ನೀಡಿದ `NCP’ ಶಾಸಕ ರೋಹಿತ್ ಪವಾರ್