BIGG NEWS : ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಮಿಸ್ಸಿಂಗ್ : ಇದು `RSS’ ಹಿಡನ್ ಅಜೆಂಡಾ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ರಾಜ್ಯ ಸರ್ಕಾರದ ಜಾಹೀರಾತಿಯಲ್ಲಿ ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರು ಅವರ ಫೋಟೋ ಮಿಸ್ಸಿಂಗ್ ವಿಚಾರದ ಕುರಿತಂತೆ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. BIGG BREAKING NEWS: ಬೆಂಗಳೂರಿನ ಈದ್ಗಾ ಮೈದಾನದ ಬಳಿ ಭಾರಿ ಹೈಡ್ರಾಮಾ; ಧ್ವಜಾರೋಹಣದ ಸ್ಥಳಕ್ಕೆ ತೆರಳಲು ಶಿವಕುಮಾರ್‌ ಗಲಾಟೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಜೈಲು ವಾಸ ಅನುಭವಿಸಿದ್ರು.ದೇಶದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಇದು ಆರ್​ಎಸ್​ಎಸ್​​ನ  ಹಿಡನ್ ಅಜೆಂಡಾ ಅಂತ … Continue reading BIGG NEWS : ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಮಿಸ್ಸಿಂಗ್ : ಇದು `RSS’ ಹಿಡನ್ ಅಜೆಂಡಾ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ