BIGG NEWS : ಮುರುಘಾಶ್ರೀಗಳಿಗೆ ಮತ್ತೊಂದು ಸಂಕಷ್ಟ : ವಂಚನೆ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್

ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳ ಬಂಧನವಾಗಿದ್ದು, ಇದೀಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಮೆಟ್ರೊಪಾಲಿಟನ್​ ಮ್ಯಾಜಿಸ್ಟ್ರೇಟ್ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.​​ BIGG NEWS: ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್‌ ಮುರುಘಾ ಶ್ರೀಗಳ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ 8 ಕೋಟಿ ಮೌಲ್ಯದ ಮಠದ ಆಸ್ತಿ 49 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವರ ಖಾಸಗಿ ದೂರು … Continue reading BIGG NEWS : ಮುರುಘಾಶ್ರೀಗಳಿಗೆ ಮತ್ತೊಂದು ಸಂಕಷ್ಟ : ವಂಚನೆ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್