BIGG NEWS : ಕಟ್ಟಡ ಕಾರ್ಮಿಕರೇ ಗಮನಿಸಿ : ಗ್ರಾಮ ಒನ್ ಸೇವಾ ಸೆಂಟರ್ ಗಳಲ್ಲಿ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ

ಮಡಿಕೇರಿ : ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಿಗೆ ಉಚಿತ ಬಸ್‍ಪಾಸ್ ಒದಗಿಸಲಾಗುವುದು. ಈ ಮಂಡಳಿಯಲ್ಲಿ ಈಗಾಗಲೇ ನೋಂದಾಯಿಸಿರುವ ಫಲಾನುಭವಿಗಳು ತಮ್ಮ ವಾಸಸ್ಥಳಕ್ಕೆ ಹತ್ತಿರದಲ್ಲಿರುವ ಕರ್ನಾಟಕ ಒನ್/ ಗ್ರಾಮ ಸೇವಾ ಒನ್ ಸೆಂಟರ್‍ಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. Solar Eclipse 2022 : ಅಕ್ಟೋಬರ್ 25ಕ್ಕೆ ಕೊನೆಯ ʻಸೂರ್ಯಗ್ರಹಣʼ : ಎಲ್ಲೆಲ್ಲಿ ಗೋಚರವಾಗಲಿದೆ ಗೊತ್ತಾ? ಅರ್ಜಿ ಸಲ್ಲಿಸುವಾಗ ಕಾರ್ಮಿಕ ಕಲ್ಯಾಣ ಇಲಾಖೆಯವರು ನೀಡಿರುವ … Continue reading BIGG NEWS : ಕಟ್ಟಡ ಕಾರ್ಮಿಕರೇ ಗಮನಿಸಿ : ಗ್ರಾಮ ಒನ್ ಸೇವಾ ಸೆಂಟರ್ ಗಳಲ್ಲಿ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ