BIGG NEWS : ವರುಣ ಕ್ಷೇತ್ರದಲ್ಲಿ ವಿಪಕ್ಷ ನಾಯಕ ರೌಂಡ್ಸ್ : ಮುಂದಿನ ಸಿಎಂ ಸಿದ್ದರಾಮಯ್ಯ ಘೋಷಣೆ ಕೂಗಿದ ಗ್ರಾಮಸ್ಥರು!

ಮೈಸೂರು : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್‌  ನಡೆಸುತ್ತಿದ್ದು, ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮಕ್ಕೆ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.  ಚಿಕ್ಕಹೊಮ್ಮಗ್ರಾಮದ ಕೆರೆಗೆ  ಪುತ್ರ ಯತೀಂದ್ರ ಜೊತೆಗೆ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಿದರು. ಭಾರತದ ಬಗ್ಗೆ ಪೂರ್ವಾಗ್ರಹ ಪೀಡಿತ ವರದಿ ಮಾಡಿದ್ದಕ್ಕಾಗಿ ಯುಎಸ್ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಎಸ್ ಜೈಶಂಕರ್ ಸಿದ್ದರಾಮಯ್ಯ ಅವರು ತಮ್ಮ ಪುತ್ರ, ಶಾಸಕ ಯತೀಂದ್ರ ಜೊತೆಗೆ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ … Continue reading BIGG NEWS : ವರುಣ ಕ್ಷೇತ್ರದಲ್ಲಿ ವಿಪಕ್ಷ ನಾಯಕ ರೌಂಡ್ಸ್ : ಮುಂದಿನ ಸಿಎಂ ಸಿದ್ದರಾಮಯ್ಯ ಘೋಷಣೆ ಕೂಗಿದ ಗ್ರಾಮಸ್ಥರು!