BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇತ್ತೀಚಿಗೆ ಆಂಧ್ರಪ್ರದೇಶದ ಚಿತ್ತೂರು ಬಳಿಯಲ್ಲಿ ಗಾಂಜಾ ಗ್ಯಾಂಗ್ ಬೇಟೆ ಸಂದರ್ಭದಲ್ಲಿ ಪೊಲೀಸರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. BIG NEWS: 1 ವರ್ಷದ ಮಗುವಾಗಿದ್ದಾಗಲೇ ಆಗಿದ್ದ ಮದುವೆಯನ್ನು 20 ವರ್ಷದ ಬಳಿಕ ವಜಾಗೊಳಿಸಿದ ರಾಜಸ್ಥಾನ ನ್ಯಾಯಾಲಯ! ಈ ಕುರಿತಂತೆ ರಾಜ್ಯ ಪೊಲೀಸ್ ಇಲಾಖೆಯ ( Karnataka … Continue reading BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ