BIGG NEWS : ಬೆಂಗಳೂರಿನಲ್ಲಿ ಮೂಲಸೌಕರ್ಯ ಸುಧಾರಿಸದಿದ್ದರೆ `IT’ ಕಂಪನಿಗಳ ಸ್ಥಳಾಂತರ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ORRCA

ಬೆಂಗಳೂರು : ಬೆಂಗಳೂರಿನಲ್ಲಿ ಮೂಲಸೌಕರ್ಯ ಸುಧಾರಿಸದಿದ್ದರೆ ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಐಟಿ ಕಂಪನಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. BIG NEWS: ಹೆರಿಗೆ ವೇಳೆ ಮಗು ಮೃತಪಟ್ಟರೆ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ ಸರ್ಕಾರ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಸರಿಯಾದ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುವ ಮೂಲಕ  ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ  ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ … Continue reading BIGG NEWS : ಬೆಂಗಳೂರಿನಲ್ಲಿ ಮೂಲಸೌಕರ್ಯ ಸುಧಾರಿಸದಿದ್ದರೆ `IT’ ಕಂಪನಿಗಳ ಸ್ಥಳಾಂತರ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ORRCA