BIGG NEWS : ಉಕ್ಕಿ ಹರಿಯುತ್ತಿರುವ ತುಂಗಾಭದ್ರಾ ನದಿ : ಕಂಪ್ಲಿ ಸೇತುವೆ ಮೇಲೆ ನೀರಿನ ಪ್ರಮಾಣ ಹೆಚ್ಚಳ: ವಾಹನ ಸಂಚಾರ ನಿಷೇಧ

ಕೊಪ್ಪಳ : ತುಂಗಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ತುಂಗಭದ್ರಾ ನದಿಗೆ ಬಿಡುಗಡೆ ಮಾಡಿರುವುದರಿಂದ ಗಂಗಾವತಿ ತಾಲ್ಲೂಕು ಕಂಪ್ಲಿ ಸೇತುವೆಯ ಮೇಲೆ ನೀರಿನ ಪ್ರಮಾಣ ಹೆಚ್ಚಳವಾದ ಪರಿಣಾಮ ಸೇತುವೆ ಮೇಲೆ ವಾಹನ ಸಂಚಾರವನ್ನು ನಿಷೇಧಿಸಿ ಕೊಪ್ಪಳ ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗ ದಂಡಾಧಿಕಾರಿ ಬಸವಣಪ್ಪ ಕಲಶೆಟ್ಟಿ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಉಲ್ಬಣಗೊಂಡ ʻಕಾಲರಾʼಕ್ಕೆ ಐದು ಮಂದಿ ಬಲಿ, 181 ಜನರಲ್ಲಿ ರೋಗ ಪತ್ತೆ ಜು.13 ರಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುವವರೆಗೆ ಹಾಗೂ ಮುಂದಿನ ಆದೇಶದವರೆಗೆ … Continue reading BIGG NEWS : ಉಕ್ಕಿ ಹರಿಯುತ್ತಿರುವ ತುಂಗಾಭದ್ರಾ ನದಿ : ಕಂಪ್ಲಿ ಸೇತುವೆ ಮೇಲೆ ನೀರಿನ ಪ್ರಮಾಣ ಹೆಚ್ಚಳ: ವಾಹನ ಸಂಚಾರ ನಿಷೇಧ