BIGG NEWS : ಇಂದಿನಿಂದ `ಪಂಚರತ್ನ ರಥಯಾತ್ರೆ’ ಪುನರಾರಂಭ

ಬೆಂಗಳೂರು : ಮಳೆಯ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಪಂಚರತ್ನ ರಥಯಾತ್ರೆ ಗುರುವಾರದಿಂದ ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭೆ ಕ್ಷೇತ್ರದಲ್ಲಿ ಪುನಾರಂಭ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. BIGG NEWS : ಬೆಳಗಾವಿ ಅಧಿವೇಶನ’ದಲ್ಲಿ ಭಾಗಿಯಾಗುವ ‘ಸರ್ಕಾರಿ ನೌಕರರೇ’ ಗಮನಿಸಿ : ‘ಐಡಿ ಕಾರ್ಡ್’ ಧರಿಸುವುದು ಕಡ್ಡಾಯ ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ರಥಯಾತ್ರೆ ನಡೆಸಿದ ನಂತರ ಡಿಸೆಂಬರ್ 11ರವರೆಗು ಮುಂದಕ್ಕೆ ಹಾಕಲಾಗಿತ್ತು. ಬಂಗಾಳ ಕೊಲ್ಲಿಯಲ್ಲಿ … Continue reading BIGG NEWS : ಇಂದಿನಿಂದ `ಪಂಚರತ್ನ ರಥಯಾತ್ರೆ’ ಪುನರಾರಂಭ