BIGG NEWS : ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು : ಮಗಳ ಅಂಗಾಂಗ ದಾನಕ್ಕೆ ನಿರ್ಧಾರ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡದ ಯುವತಿ ಬಸ್​ನಿಂದ ಕೆಳಗೆ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಹೀಗಾಗಿ ಪೋಷಕರು ತಮ್ಮ ಮಗಳ ಅಂಗಾಗ ದಾನಕ್ಕೆ ಮುಂದಾಗಿದ್ದಾರೆ. ಗಮನಿಸಿ : ವಸತಿ ರಹಿತ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ  ತಾಂಡ್ಯದ ರಕ್ಷಿತಾ ಎಂಬ ಯುವತಿ. ಚಿಕ್ಕಮಗಳೂರು ನಗರದ ಬಸವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ವ್ಯಾಸಂಗ ಮಾಡ್ತಿದ್ದ ಯುವತಿ, … Continue reading BIGG NEWS : ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು : ಮಗಳ ಅಂಗಾಂಗ ದಾನಕ್ಕೆ ನಿರ್ಧಾರ