BIGG NEWS : ಪರೇಶ್ ಮೆಸ್ತಾ ಕೊಲೆ ಆರೋಪಿಗೆ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಹುದ್ದೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದೇನು ಗೊತ್ತಾ?

ಕಾರವಾರ : ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಆರೋಪಿಗೆ ಜಿಲ್ಲಾ ವಕ್ಫ್​ ಮಂಡಳಿ ಉಪಾಧ್ಯಕ್ಷ ಹುದ್ದೆ  ನೀಡಿದ್ದ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. BREAKING NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಶಾಲಾ ಕಟ್ಟಡ ಕುಸಿತ; ಸ್ಥಳಕ್ಕೆ ಬಾರದ ಶಿಕ್ಷಣಾಧಿಕಾರಿ ವಿರುದ್ಧ ಗ್ರಾಮಸ್ಥರು ಗರಂ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್​ ಮಂಡಳಿಗೆ ನಮ್ಮ ಕಡೆಯಿಂದ 50% ಜನ ವಿರೋಧ ಪಕ್ಷದಿಂದ 50% ಜನ ಕೊಡಬೇಕು ಎಂಬ ತೀರ್ಮಾನ ಆಗಿತ್ತು. ನಾವು ಕೊಟ್ಟಿರುವ … Continue reading BIGG NEWS : ಪರೇಶ್ ಮೆಸ್ತಾ ಕೊಲೆ ಆರೋಪಿಗೆ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಹುದ್ದೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದೇನು ಗೊತ್ತಾ?