BIGG NEWS : ರಾಜ್ಯದ ಜನರೇ ಎಚ್ಚರ! ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಮೈ ಕೊರೆಯುವ ಚಳಿ!

ಬೆಂಗಳೂರು : ರಾಜ್ಯದಲ್ಲಿ ಮುಂಗಾರಿನ ಅಬ್ಬರ ಕ್ಷೀಣಗೊಂಡಿದ್ದು, ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. BREAKING NEWS : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ದುರಂತ : ಚೆಕ್ ಡ್ಯಾಂಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಹವಾಮಾನ ಇಲಾಖೆ ನೀಡಿರುವ  ಚಳಿಗಾಲದ ಮುನ್ಸೂಚನೆಯಲ್ಲಿ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ. ಕಳೆದ ವಾರ ರಾಜ್ಯದಲ್ಲಿ ಮೋಡದ ವಾತಾವರಣ ಕಂಡು ಬಂದಿತ್ತು. ರಾಜ್ಯದ … Continue reading BIGG NEWS : ರಾಜ್ಯದ ಜನರೇ ಎಚ್ಚರ! ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಮೈ ಕೊರೆಯುವ ಚಳಿ!