BIGG NEWS : ಕರಾವಳಿ ಜನತೆಗೆ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್ : ಕರಾವಳಿ ವಲಯ ನಿರ್ವಹಣಾ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!

ಮಂಗಳೂರು : ಕರಾವಳಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಬಹುನಿರೀಕ್ಷಿತ ಕರಾವಳಿ ವಲಯ ನಿರ್ವಹಣಾ ಯೋಜನೆಗೆ (ಸಿಜಡ್‌ಎಂಪಿ) ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಶುಕ್ರವಾರ ಅನುಮೋದನೆ ನೀಡಿದೆ. ಹಠಾತ್ ಮದ್ಯಪಾನ ತ್ಯಜಿಸಿದಾಗ ನಿಮ್ಮ ದೇಹದಲ್ಲಾಗೋ ಬದಲಾವಣೆಗಳಿವು…? ಅದೇನೆಂದು ತಿಳಿಯಿರಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಿ ತೆರಳಿದ ಬೆನ್ನಲ್ಲೇ, ಸಮುದ್ರ ತೀರದಿಂದ 500 ಮೀಟರ್‌ವರೆಗೆ ಎಲ್ಲ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ನಿರ್ಬಂಧಿಸಿದ್ದ ಕರಾವಳಿ ನಿಯಂತ್ರಣ … Continue reading BIGG NEWS : ಕರಾವಳಿ ಜನತೆಗೆ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್ : ಕರಾವಳಿ ವಲಯ ನಿರ್ವಹಣಾ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!