BIGG NEWS : ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಗೆ ಮುಹೂರ್ತ ಫಿಕ್ಸ್ : ಭರ್ಜರಿ ಸಮಾವೇಶಕ್ಕೆ ಬಿಜೆಪಿ ಸಿದ್ಥತೆ

ಬೆಂಗಳೂರು : ಕಳೆದ ತಿಂಗಳಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಕೆಂಪೇಗೌಡ ಪ್ರತಿಮೆ ಉದ್ಘಾಿಟನೆ , ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಗೆ ಚಾಲನೆ ನೀಡಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. BREAKING NEWS : ‘ಮೈತ್ರಿ ಮೂವಿ ಮೇಕರ್ಸ್’ ಮೇಲೆ ‘IT’ ದಾಳಿ : ಬೆಂಗಳೂರು ಕಚೇರಿ ಸೇರಿ 15 ಕಡೆ ಶೋಧ ಕಾರ್ಯ ಹೌದು, ಪ್ರಧಾನಿ ನರೇಂದ್ರ ಮೋದಿ ಮತ್ತೆ ಮುಂದಿನ ರಾಜ್ಯಕ್ಕೆ  ಭೇಟಿ ನೀಡಲಿದ್ದು, ರಾಜ್ಯದ ಬಿಜೆಪಿ ನಾಯಕರಿಗೆ ಮತ್ತಷ್ಟು … Continue reading BIGG NEWS : ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಗೆ ಮುಹೂರ್ತ ಫಿಕ್ಸ್ : ಭರ್ಜರಿ ಸಮಾವೇಶಕ್ಕೆ ಬಿಜೆಪಿ ಸಿದ್ಥತೆ