BIGG NEWS : ಪೋಕ್ಸೋ ಪ್ರಕರಣ : ಮುರುಘಾಮಠ, ವಿದ್ಯಾಪೀಠದ ಕಾರ್ಯವೈಖರಿ ಬಗ್ಗೆ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳಿಂದ ವರದಿ ಸಲ್ಲಿಕೆ

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗಳು ಜೈಲುಪಾಲಾಗಿರುವ ಹಿನ್ನೆಲೆಯಲ್ಲಿ ಮುರುಘಾಮಠ, ವಿದ್ಯಾಪೀಠದ ಕಾರ್ಯವೈಖರಿ ಬಗ್ಗೆ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.   SHOCKING NEWS: ವೈದ್ಯರ ನಿರ್ಲಕ್ಷ್ಯಕ್ಕೆ ಚೆನ್ನೈ ಫುಟ್ಬಾಲ್ ಆಟಗಾರ್ತಿ ʻಪ್ರಿಯಾʼ ಬಲಿ | Chennai footballer Priya dies ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮುರುಘಾಮಠ, ವಿದ್ಯಾಪೀಠದ ಕಾರ್ಯವೈಖರಿ ಬಗ್ಗೆ ರಾಜ್ಯ ಸರ್ಕಾರವು ನವೆಂಬರ್ 4 ರಂದು ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭುಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ … Continue reading BIGG NEWS : ಪೋಕ್ಸೋ ಪ್ರಕರಣ : ಮುರುಘಾಮಠ, ವಿದ್ಯಾಪೀಠದ ಕಾರ್ಯವೈಖರಿ ಬಗ್ಗೆ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳಿಂದ ವರದಿ ಸಲ್ಲಿಕೆ