BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇದು ಹಿಂದುಗಳ ಒಗ್ಗಟ್ಟು ಒಡೆಯುವುದಕ್ಕೆ ಮತಾಂಧ ಶಕ್ತಿಗಳ ಹೇಯ ಕೃತ್ಯ : ಸಚಿವ ಸುನೀಲ್ ಕುಮಾರ್

ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಸಚಿವ ವಿ.ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮತಾಂಧರ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿಯ ಯುವನಾಯಕ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಿಂದ ಆಘಾತಗೊಂಡಿದ್ದೇನೆ ಎಂದು ಹೇಳಿದ್ದಾರೆ. Breaking news: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ `ED’ ಗೆ ಬಂಧಿಸುವ ಅಧಿಕಾರವಿದೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸರಕಾರ ಹಾಗೂ ಸಮಾಜ ಪ್ರವೀಣ್ ಕುಟುಂಬದ ಜತೆಗಿದೆ. ಹಿಂದುಗಳ ಒಗ್ಗಟ್ಟು … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇದು ಹಿಂದುಗಳ ಒಗ್ಗಟ್ಟು ಒಡೆಯುವುದಕ್ಕೆ ಮತಾಂಧ ಶಕ್ತಿಗಳ ಹೇಯ ಕೃತ್ಯ : ಸಚಿವ ಸುನೀಲ್ ಕುಮಾರ್