ಹುಬ್ಬಳ್ಳಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ,ಓರಿಸ್ಸಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಇಲ್ಲಿನ ಕರ್ನಾಟಕ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಸ್ವೀಕರಿಸಿ ಮಾತನಾಡಿದರು, ಹುಬ್ಬಳ್ಳಿ ಧಾರವಾಡ ಅವಳಿನಗರಗಳು ಕರ್ನಾಟಕ ಮಾತ್ರವಲ್ಲ,ಸಮಗ್ರ ಭಾರತದ ಸಾಂಸ್ಕೃತಿಕ,ಐತಿಹಾಸಿಕ ನಗರಗಳಾಗಿವೆ.ಉತ್ತರ ಕರ್ನಾಟಕದ ಈ ನಗರಗಳಲ್ಲಿ ಕನ್ನಡ,ಮರಾಠಿ … Continue reading BIGG NEWS : ಹುಬ್ಳಳ್ಳಿಯಲ್ಲಿ ನಡೆದ `ಪೌರ ಸನ್ಮಾನ’ ಇಡೀ ಮಹಿಳಾ ವರ್ಗಕ್ಕೆ ಸಂದ ಸನ್ಮಾನ : ರಾಷ್ಟ್ರಪತಿ ದ್ರೌಪದಿ ಮುರ್ಮು
Copy and paste this URL into your WordPress site to embed
Copy and paste this code into your site to embed