BIGG NEWS : ಇಂದು ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು : ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ `ಪೌರ ಸನ್ಮಾನ’

ಹುಬ್ಬಳ್ಳಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಕೆಯಿಂದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ನಡೆಯಲಿದೆ. BIGG NEWS : ಗಾಂಜಾ ಪತ್ತೆಗೆ ಹೋಗಿದ್ದ ಸಿಪಿಐ ಮೇಲೆ ಹಲ್ಲೆ ಪ್ರಕರಣ : ಬೀದರ್ ಪೊಲೀಸರಿಂದ 11 ಮಂದಿ ಬಂಧನ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿದ್ದು, ಬಳಿಕ ನೇರವಾಗಿ ಹುಬ್ಬಳ್ಳಿಗೆ ತೆರಳಲಿದ್ದಾರೆ. ಹುಬ್ಬಳ್ಳಿಯ ಜಿಮ್ ಖಾನಾ ಮೈದಾನದಲ್ಲಿ ನಡೆಯಲಿರುವ … Continue reading BIGG NEWS : ಇಂದು ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು : ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ `ಪೌರ ಸನ್ಮಾನ’