BIGG NEWS : ಸಾರ್ವಜನಿಕರ ಗಮನಕ್ಕೆ : `ಶಾಂತಿಸಾಗರ’ ಸುತ್ತಮುತ್ತಾ ಜನರ ಓಡಾಟಕ್ಕೆ ನಿಷೇಧ

ದಾವಣಗೆರೆ : ಇತ್ತೀಚಿನ ದಿನಗಳಲ್ಲಿ ಶಾಂತಿಸಾಗರ (ಸೂಳೆಕೆರೆ) ಅಚ್ಚುಕಟ್ಟು ಮತ್ತು ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಶಾಂತಿಸಾಗರ(ಸೂಳೆಕೆರೆ) ಕೆರೆಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಯಾವ ಸಮಯದಲ್ಲಾದರು ಕೆರೆಯ ಕೋಡಿಯ ಮೇಲೆ ನೀರು ಹರಿಯುವ ಸಾಧ್ಯತೆಯಿರುತ್ತದೆ. ಇದರಿಂದಾಗಿ ಸಾರ್ವಜನಿಕರು ಸೂಳೆಕೆರೆ ಸುತ್ತಾ ಹಾಗೂ ಸೂಳೆಕೆರೆ ಕೋಡಿ ಹಳ್ಳದ ಅಕ್ಕಪಕ್ಕ ಸಾರ್ವಜನಿಕರು/ಜನ ಜಾನುವಾರುಗಳ ಓಡಾಟವನ್ನು ನಿಷೇಧಿಸಲಾಗಿದೆ. BIGG NEWS: ʼಯಾರೋ ಒಬ್ಬರಿಬ್ಬರೂ ಹೇಳಿದ ತಕ್ಷಣವೇ ಸಿಎಂ ಬದಲಾವಣೆ ಆಗೋಲ್ಲʼ- ಬಿ.ವೈ ವಿಜಯೇಂದ್ರ ಒಂದು ವೇಳೆ ನಿಯಮ … Continue reading BIGG NEWS : ಸಾರ್ವಜನಿಕರ ಗಮನಕ್ಕೆ : `ಶಾಂತಿಸಾಗರ’ ಸುತ್ತಮುತ್ತಾ ಜನರ ಓಡಾಟಕ್ಕೆ ನಿಷೇಧ