BIGG NEWS : ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಗೋವು ದತ್ತು ಪಡೆಯಲು `ಪುಣ್ಯ ಕೋಟಿ ಯೋಜನೆ’ ಜಾರಿ

ಬೆಂಗಳೂರು : ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸಲು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಪುಣ್ಯಕೋಟಿ ಯೋಜನೆಗೆ ಜುಲೈ 28 ಚಾಲನೆ ನೀಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. BIGG NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಮಾಸಿಕ ಪಿಂಚಣಿ 3 ಸಾವಿರ ರೂ.ಗೆ ಏರಿಕೆ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಭು ಚವ್ಹಾಣ್, ಸಿಎಂ ಬಸವರಾಜ ಬೊಮ್ಮಾಯಿ ಅವರು ಜುಲೈ 28 ಕ್ಕೆ … Continue reading BIGG NEWS : ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಗೋವು ದತ್ತು ಪಡೆಯಲು `ಪುಣ್ಯ ಕೋಟಿ ಯೋಜನೆ’ ಜಾರಿ