BIGG NEWS : ನಾಳೆ ದಾವಣಗೆರೆಯಲ್ಲಿ ಅದ್ಧೂರಿ `ಸಿದ್ದರಾಮಯ್ಯ ಅಮೃತೋತ್ಸವ’ : ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಂಗವಾಗಿ ಆಗಸ್ಟ್ 3 ರ ನಾಳೆ ದಾವಣಗೆರೆಯಲ್ಲಿ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಾವಣಗೆರೆ ಸರ್ವ ರೀತಿಯಲ್ಲೂ ಸಜ್ಜಾಗಿದೆ. Breaking news:‌ ಕಾಮನ್‌ವೆಲ್ತ್ ಗೇಮ್ಸ್‌: ಜೂಡೋದಲ್ಲಿ ಬೆಳ್ಳಿ ಪದಕ ಗೆದ್ದ ʻಸುಶೀಲಾ ದೇವಿʼ | Shushila Devi Wins Silver In Judo ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸುಮಾರು 7-8 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, ದಾವಣಗೆರೆಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ … Continue reading BIGG NEWS : ನಾಳೆ ದಾವಣಗೆರೆಯಲ್ಲಿ ಅದ್ಧೂರಿ `ಸಿದ್ದರಾಮಯ್ಯ ಅಮೃತೋತ್ಸವ’ : ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ