BIGG NEWS : ನೊಂದಾಯಿತ ಕಟ್ಟಡ ಕಾರ್ಮಿಕರೇ ಗಮನಿಸಿ : ಉಚಿತ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನ

ವಿಜಯನಗರ : ರಾಜ್ಯ ಸರ್ಕಾರವು ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನಿಸಿದೆ. BIGG NEWS : ಸಾಮಾಜಿಕ ಭದ್ರತೆ ಯೋಜನೆಗಳಡಿ ಮಾಸಾಶನ ಪಡೆಯುತ್ತಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ ವಾಸಸ್ಥಳದಿಂದ 45 ಕಿ.ಮೀ ವರೆಗೆ ಸಾರಿಗೆ ನಿಗಮದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಬಸ್‍ಪಾಸ್ ಪಡೆಯಲು ಕಾರ್ಮಿಕ ಇಲಾಖೆಯ ನೋಂದಾಯಿತ ಗುರುತಿನ ಚೀಟಿಯ ಮಾಹಿತಿಯೊಂದಿಗೆ ವಿಜಯನಗರ ಜಿಲ್ಲೆಯವರು ನಿಮ್ಮ ಹತ್ತಿರದ ಗ್ರಾಮಒನ್ ಕೇಂದ್ರದಲ್ಲಿ … Continue reading BIGG NEWS : ನೊಂದಾಯಿತ ಕಟ್ಟಡ ಕಾರ್ಮಿಕರೇ ಗಮನಿಸಿ : ಉಚಿತ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನ