BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಜಡ್ಜ್ `ವಸ್ತ್ರಮಠ’ ನೇಮಕ

ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳು ಬಂಧನವಾಗಿದ್ದು, ಇದೀಗ ಚಿತ್ರದುರ್ಗದ ಮುರುಘಾ ಮಠದ ನೂತನ ಆಡಳಿತ ಅಧಿಕಾರಿಯಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಬಿ. ವಸ್ತ್ರಮಠದ್ ಅವರನ್ನು ನೇಮಕ ಮಾಡಲಾಗಿದೆ. BIGG NEWS : `CET RANK’ ಪಟ್ಟಿ ರದ್ದು : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮುರುಘಾಮಠದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರು ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಲೈಂಗಿಕ ದೌರ್ಜನ ಆರೋಪದ ಹಿನ್ನೆಲೆಯಲ್ಲಿ ಮಠದ ಆಡಳಿತಾಧಿಕಾರಿಯಾಗಿದ್ದ ಮಾಜಿ ಶಾಸಕ ಎಸ್. … Continue reading BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಜಡ್ಜ್ `ವಸ್ತ್ರಮಠ’ ನೇಮಕ