BIGG NEWS : ಅಡಕೆಗೆ ಎಲೆ ಚುಕ್ಕೆ ರೋಗವನ್ನು ತಡೆಗಟ್ಟಲು 10 ಕೋಟಿ ರೂ. ಬಿಡುಗಡೆ : ಸಿಎಂ ಬೊಮ್ಮಾಯಿ

ಚಿಕ್ಕಮಗಳೂರು : ಅಡಕೆಗೆ ಬಾಧಿಸುವ ಎಲೆ ಚುಕ್ಕೆ ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಸರ್ಕಾರ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. BIG NEWS: ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ʻಕೆಸಿ ವೇಣುಗೋಪಾಲ್ʼಗೆ ಗಾಯ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗುವುದು ಎಂದರು. ಅಡಿಕೆ … Continue reading BIGG NEWS : ಅಡಕೆಗೆ ಎಲೆ ಚುಕ್ಕೆ ರೋಗವನ್ನು ತಡೆಗಟ್ಟಲು 10 ಕೋಟಿ ರೂ. ಬಿಡುಗಡೆ : ಸಿಎಂ ಬೊಮ್ಮಾಯಿ