BIGG NEWS : ರಾಜ್ಯದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳನ್ನು ಮೇಲ್ದರ್ಜೆಗೇರಿಸಲು 250 ಕೋಟಿ ರೂ. ಮಂಜೂರು : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳನ್ನು ಮೇಲ್ದರ್ಜೆಗೇರಿಸಲು 250 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎಚ್ಚರ… ಆಸ್ಪತ್ರೆ, ಬ್ಯಾಂಕ್ವೆಟ್ ಹಾಲ್‌ಗಳಲ್ಲಿ ಮಿತಿಗಿಂತ ಹೆಚ್ಚಿನ ಹಣ ಪಾವತಿಸಿದ್ರೆ ಸಮಸ್ಯೆ ಕಟ್ಟಿಟ್ಟಬುತ್ತಿ…? ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಹಾಸ್ಟೆಲ್ ದುರಸ್ತಿಗೆ ಅಗತ್ಯವಿರುವ 150 ಕೋಟಿ ರೂ.ಗಳನ್ನು ಮತ್ತು ಇತರ ಕಾಮಗಾರಿಗಳಿಗೆ 100 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರವು … Continue reading BIGG NEWS : ರಾಜ್ಯದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳನ್ನು ಮೇಲ್ದರ್ಜೆಗೇರಿಸಲು 250 ಕೋಟಿ ರೂ. ಮಂಜೂರು : ಸಿಎಂ ಬಸವರಾಜ ಬೊಮ್ಮಾಯಿ