BIGG NEWS : ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ರೂ. ಬಿಡುಗಡೆ : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ. ಮದುವೆಯಾಗಲು ನಿರಾಕರಿಸಿದ ವರನನ್ನು ರಸ್ತೆಯಲ್ಲಿ ಕಂಡು ಓಡಿದ ಮಹಿಳೆ : ಸಿನಿಮೀಯಾ ಸ್ಟೈಲ್‌ ʻವಿಡಿಯೋ ವೈರಲ್‌ ʼ | ವೀಕ್ಷಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನೀಡ್ತಿದ್ದಾರೆ. ಮಳೆಯಿಂದ ಮನೆಗಳಿಗೆ ಹಾನಿಯಾದರೆ … Continue reading BIGG NEWS : ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ರೂ. ಬಿಡುಗಡೆ : ಕಂದಾಯ ಸಚಿವ ಆರ್. ಅಶೋಕ್