BIGG NEWS : ರಾಜ್ಯ ಸರ್ಕಾರದಿಂದ ಚರ್ಮಗಂಟು ರೋಗ ಪರಿಹಾರಕ್ಕೆ 30 ಕೋಟಿ ರೂ. ಬಿಡುಗಡೆ : ಸಚಿವ ಪ್ರಭು ಚವ್ಹಾಣ್ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ ಮಾಲೀಕರಿಗೆ ಪರಿಹಾರಧನ ನೀಡುವ ಸಂಬಂಧ 30 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. BIGG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತೆ ‘KSRTC’ ನೌಕರರ ಪ್ರತಿಭಟನೆ..! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಮಗಂಟು ರೋಗ ಪ್ರಾರಂಭವಾದಾಗ ಈ ಹಿಂದೆ 2 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ … Continue reading BIGG NEWS : ರಾಜ್ಯ ಸರ್ಕಾರದಿಂದ ಚರ್ಮಗಂಟು ರೋಗ ಪರಿಹಾರಕ್ಕೆ 30 ಕೋಟಿ ರೂ. ಬಿಡುಗಡೆ : ಸಚಿವ ಪ್ರಭು ಚವ್ಹಾಣ್ ಮಾಹಿತಿ