BIGG NEWS : ರಾಜ್ಯದಲ್ಲಿ ಅತಿವೃಷ್ಟಿ ಹಾನಿಗೆ 500 ಕೋಟಿ ರೂ. ತಾತ್ಕಾಲಿಕ ಪರಿಹಾರ : ಸಿಎಂ ಬೊಮ್ಮಾಯಿ ಘೋಷಣೆ

ಉಡುಪಿ : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಆಗಿರುವ ತಾತ್ಕಾಲಿಕ ಪರಿಹಾರವಾಗಿ ತಕ್ಷಣ 500 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. BIGG NEWS : ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ‘ಸ್ಕ್ಯಾನ್ಡ್ ಪ್ರತಿ’ ಸಮಸ್ಯೆ : ‘PU ಬೋರ್ಟ್’ನಿಂದ ‘ಸಹಾಯವಾಣಿ’ ಆರಂಭ ಉಡುಪಿಯಲ್ಲಿ ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮಳೆಹಾನಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಈ ತಿಂಗಳಲ್ಲಿ … Continue reading BIGG NEWS : ರಾಜ್ಯದಲ್ಲಿ ಅತಿವೃಷ್ಟಿ ಹಾನಿಗೆ 500 ಕೋಟಿ ರೂ. ತಾತ್ಕಾಲಿಕ ಪರಿಹಾರ : ಸಿಎಂ ಬೊಮ್ಮಾಯಿ ಘೋಷಣೆ