BIGG NEWS : ಕಾಶಿಯಾತ್ರೆಗೆ ಹೋಗುವವರಿಗೆ 5,000 ರೂ.ಸಹಾಯಧನ : ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು ನಿಲ್ದಾಣದಿಂದ ಸ್ವದೇಶಿ ತಂತ್ರಜ್ಞಾನದಿಂದ ತಯಾರಾದ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ನ ಹೊಸ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹಸಿರು ನಿಶಾನೆ ತೋರಿದರು. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮತ್ತು ದೇಶದ ಐದನೇ ರೈಲು ಕೂಡ ಆಗಿದೆ. ಈ ನಡುವೆ ಕರ್ನಾಟಕದಿಂದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಗೆ ಹೋಗುವ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಪ್ರಧಾನಮಂತ್ರಿಯವರು ಹಸಿರು ನಿಶಾನೆ ತೋರಿದರು. ‘ಭಾರತ್ ಗೌರವ್ … Continue reading BIGG NEWS : ಕಾಶಿಯಾತ್ರೆಗೆ ಹೋಗುವವರಿಗೆ 5,000 ರೂ.ಸಹಾಯಧನ : ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ