BIGG NEWS : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ನೀರಾವರಿ ಇಲಾಖೆ’ಗೆ 600 ಕೋಟಿ ರೂ. ನಷ್ಟ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

ಮೈಸೂರು : ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನೀರಾವರಿ ಇಲಾಖೆಗೆ 600 ಕೋಟಿ ರೂ. ನಷ್ಟವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜೆದಿನಗಳ ಪಟ್ಟಿ| Bank Holidays In September 2022 ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಅಣೆಕಟ್ಟೆಗೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾರಜೋಳ, ಭಾರೀ ಮಳೆಯಿಂದಾಗಿ ರಸ್ತೆಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ಹಾನಿಗೊಳಗಾಗಿವೆ. ‘ತುರ್ತು ಕಾಮಗಾರಿಗಳನ್ನು … Continue reading BIGG NEWS : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ನೀರಾವರಿ ಇಲಾಖೆ’ಗೆ 600 ಕೋಟಿ ರೂ. ನಷ್ಟ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ