BIGG NEWS : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ ಕುರಿತಂತೆ ಗೃಹ ಸಚಿವ ಅರಗಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ಕಳ್ಳರ ವದಂತಿ ಬಗ್ಗೆ ಯಾರೂ ಕಿವಿಗೊಡಬೇಡಿ ಎಂದು ಹೇಳಿದ್ದಾರೆ. Video: ಕೋಲ್ಕತ್ತಾದಲ್ಲಿ ಪೊಲೀಸ್ ವ್ಯಾನ್‌ಗೆ ಬೆಂಕಿ ಹಚ್ಚಿ ದುಷ್ಕೃತ್ಯ: ಹೀಗೆ ಮಾಡಿದ್ದು ನಾವಲ್ಲ ಎಂದ ಬಿಜೆಪಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಕಳ್ಳರ ವದಂತಿ ಕುರಿತಂತೆ ಯಾರೋ ಸುದ್ದಿ ಹಬ್ಬಿಸಿದ್ದಾರೆಂದು ಹಲ್ಲೆ ಮಾಡೋದು ಬೇಡ. ಏನೇ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿ. ಪೊಲೀಸರು ಕಾನೂನು ಕ್ರಮ ಕೈಗೊಳ್ಳಿದ್ದಾರೆ. ಎಲ್ಲೆಲ್ಲಿ … Continue reading BIGG NEWS : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು?