BIGG NEWS : ರಾಜ್ಯದಲ್ಲಿ ನಿಲ್ಲದ ಮಕ್ಕಳ ಕಳ್ಳರ ವದಂತಿ : ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿಯನ್ನು ಥಳಿಸಿದ ಗ್ರಾಮಸ್ಥರು

ವಿಜಯಪುರ : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಿಜಯಪುರದಲ್ಲಿ ಮಕ್ಕಳ ಕಳ್ಳರು ಎಂದ ಶಂಕಿಸಿ ಅಪರಿಚಿತರನ್ನು ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. BIGG NEWS: PAY CM ಕ್ಯಾಂಪೇನ್‌ ಗೆ ಬಿ.ಸಿ ಪಾಟೀಲ್‌ ಕಿಡಿ; ಕಾಂಗ್ರೆಸ್ ಎಷ್ಟು ಸತ್ಯಹರಿಶ್ಚಂದ್ರರೆಂದು ನೋಡಿಕೊಳ್ಳಲಿ- ಬಿ.ಸಿ ಪಾಟೀಲ್ ವಾಗ್ದಾಳಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ, ಮಕ್ಕಳ ಕಳ್ಳನೆಂಬ ಶಂಕೆಯಿಂದ ಓರ್ವ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ, ಥಳಿಸಿರುವ ಘಟನೆ ಗ್ರಾಮದಲ್ಲಿ ಜರುಗಿದೆ. … Continue reading BIGG NEWS : ರಾಜ್ಯದಲ್ಲಿ ನಿಲ್ಲದ ಮಕ್ಕಳ ಕಳ್ಳರ ವದಂತಿ : ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿಯನ್ನು ಥಳಿಸಿದ ಗ್ರಾಮಸ್ಥರು