BIGG NEWS : ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಮಕ್ಕಳ ಕಳ್ಳರ ವದಂತಿ : ದೊಡ್ಡಬಳ್ಳಾಪುರದಲ್ಲಿ ಮಹಿಳೆ ಮೇಲೆ ಹಲ್ಲೆ

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗುತ್ತಿದ್ದು, ದೊಡ್ಡಬಳ್ಳಾಪುರದಲ್ಲಿ ಮಕ್ಕಳ ಕಳ್ಳರೆಂದು ಮಹಿಳೆಯ ಮೆಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. BREAKING NEWS : ಕೇರಳದ ಹಿರಿಯ ಕಾಂಗ್ರೆಸ್ ನಾಯಕ ʻಆರ್ಯಾದನ್ ಮುಹಮ್ಮದ್ʼ ವಿಧಿವಶ | Aryadan Muhammed passes away ದೊಡ್ಡಬಳ್ಳಾಪುರ ಗ್ರಾಮಾಂತರ ವ್ಯಾಪ್ತಿಯಲ್ಲೂ ಮಕ್ಕಳ ಕಳ್ಳರ ವದಂತಿ ಹಾವಳಿ ಹೆಚ್ಚಾಗಿದ್ದು ನೆರಳಘಟ್ಟ ಗ್ರಾಮಕ್ಕೆ ಬಂದಿದ್ದ ಮಹಿಳೆ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಮಕ್ಕಳ ಕಳ್ಳಿ ಎಂದು ಭಾವಿಸಿ ಮಹಿಳೆಯನ್ನು ಜನರು ಥಳಿಸಿದ್ದಾರೆ. ಬಳಿಕ … Continue reading BIGG NEWS : ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಮಕ್ಕಳ ಕಳ್ಳರ ವದಂತಿ : ದೊಡ್ಡಬಳ್ಳಾಪುರದಲ್ಲಿ ಮಹಿಳೆ ಮೇಲೆ ಹಲ್ಲೆ