BIGG NEWS : ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ‘ಸ್ಕ್ಯಾನ್ಡ್ ಪ್ರತಿ’ ಸಮಸ್ಯೆ : ‘PU ಬೋರ್ಟ್’ನಿಂದ ‘ಸಹಾಯವಾಣಿ’ ಆರಂಭ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ( Karnataka Second PU Exam ) ಫಲಿತಾಂಶ ಪ್ರಕಟಗೊಂಡ ನಂತ್ರ, ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯಲು ಅವಕಾಶ ನೀಡಿತ್ತು. ಆದ್ರೇ ಅನೇಕ ವಿದ್ಯಾರ್ಥಿಗಳಿಗೆ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಸಮಸ್ಯೆ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಪಿಯು ಮಂಡಳಿಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ ಆರಂಭಿಸಿದೆ. BREAKING NEWS : ಚಾಕು ಇರಿತದಿಂದ ಗಾಯಗೊಂಡಿದ್ದ ಮಾಜಿ ಕಾರ್ಪೋರೇಟ್ ಪತಿ `ಅಯೂಬ್ ಖಾನ್’ ಸಾವು ಈ ಬಗ್ಗೆ … Continue reading BIGG NEWS : ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ‘ಸ್ಕ್ಯಾನ್ಡ್ ಪ್ರತಿ’ ಸಮಸ್ಯೆ : ‘PU ಬೋರ್ಟ್’ನಿಂದ ‘ಸಹಾಯವಾಣಿ’ ಆರಂಭ