BIGG NEWS : ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ನೀರು ಸೇವನೆಗಾಗಿ 3 ಬಾರಿ `ವಾಟರ್ ಬೆಲ್’ ಬಾರಿಸಲು ಸೂಚನೆ

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದಾದ್ಯಂತ ಎಲ್ಲಾ ಮಂಡಳಿಗಳಿಗೆ ಸಂಯೋಜಿತವಾದ ಶಾಲೆಗಳಲ್ಲಿ “ವಾಟರ್ ಬೆಲ್” ಪರಿಕಲ್ಪನೆಯನ್ನು ಮತ್ತೆ ಪರಿಚಯಿಸಲು ಸಜ್ಜಾಗಿದೆ. BIGG NEWS : ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದ ವಿಚಾರ : ಸರ್ಕಾರದ ವಿರುದ್ಧ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ಕಡಿಮೆ ನೀರಿನ ಸೇವನೆಯಿಂದ ವಿದ್ಯಾರ್ಥಿಗಳಲ್ಲಿ ನಿರ್ಜಲೀಕರಣ, ಹೊಟ್ಟೆಯ ಅಸ್ವಸ್ಥತೆ, ಒಣ ಗಂಟಲು ಮತ್ತು ತಲೆನೋವಿನಂತಹ ಆರೋಗ್ಯ ಸಮಸ್ಯೆಗಳು ಹೆಚ್ಚಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಶಾಲಾ ಶಿಕ್ಷಣ … Continue reading BIGG NEWS : ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ನೀರು ಸೇವನೆಗಾಗಿ 3 ಬಾರಿ `ವಾಟರ್ ಬೆಲ್’ ಬಾರಿಸಲು ಸೂಚನೆ